July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯಲ್ಲಿ ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಕೃಷ್ಣಪ್ಪ. ಎ ಅವರು ಮೇ 31ರಂದು ನಿವೃತ್ತಿ ಹೊಂದಿದ್ದು, ಅವರ ಬೀಳ್ಕೊಡುಗೆ ಸಮಾರಂಭ ಜರುಗಿತು.


ಅಧ್ಯಕ್ಷತೆಯನ್ನು ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ ವಹಿಸಿದ್ದರು.

ಸಮಾರಂಭದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರು ಮುರಳೀಧರ್, ಕಚೇರಿ ಅಧೀಕ್ಷಕ ಧನಂಜಯ, ಅಶೋಕ್ ದೇವಾಡಿಗ ತಾಲೂಕ್ ಪಂಚಾಯತ್ ಲೆಕ್ಕ ಶಾಖೆ ಉಪಸ್ಥಿತರಿದ್ದರು.

ಅಳದಂಗಡಿ ವಿದ್ಯಾರ್ಥಿನಿ ನಿಲಯ ಮೇಲ್ವಿಚಾರಕರು ಹೇಮಲತಾ ಸ್ವಾಗತಿಸಿದರು. ವಾಲ್ಮೀಕಿ ಆಶ್ರಮ ಶಾಲೆ ನೆರಿಯ, ಶಿಶಿಲ, ನಾರಾವಿ., ಶಿಕ್ಷಕರ, ಸಿಬ್ಬಂದಿಗಳು ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ್ದರು.

Related posts

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!