September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ನಿಡ್ಲೆ: ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ನಡೆಯಿತು. ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಬ್ಯಾಂಡ್, ವಾದ್ಯದ ಮೆರವಣಿಗೆಯ ಮೂಲಕ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ, ಶಾಲಾ ಮುಖ್ಯಶಿಕ್ಷಕ ಗೋಪಾಲ್ ರವರು ಮಕ್ಕಳಿಗೆ ಸರಕಾರದಿಂದ ಕೊಡಮಾಡುವ ಪುಸ್ತಕ ಹಾಗೂ ಇನ್ನಿತರ ವಸ್ತುಗಳನ್ನು ವಿತರಿಸಿ, ವಿದ್ಯೆ ಎಷ್ಟು ಮುಖ್ಯ ಎಂಬುದರ ಕುರಿತು ಮಕ್ಕಳಿಗೆ ಕಿವಿಮಾತು ಹೇಳಿದರು.

Related posts

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya
error: Content is protected !!