30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕೊಣಾಜೆಯಲ್ಲಿ ನಡೆದ ಅರ್ಥಶಾಸ್ತ್ರ ಅಧ್ಯಯನದ ಸ್ನಾತಕೋತ್ತರ ವಿಭಾಗದ WAVES-24 ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದು, ವೈಯಕ್ತಿಕ ವಿಭಾಗದಲ್ಲಿ ಬಹುಮಾನ ಪಡೆದು, ಚಾಂಪಿಯನ್ ಶಿಫ್ ಪಟ್ಟವನ್ನು ಅಲಂಕರಿಸಿದ್ದಾರೆ.

ಹಸ್ತವಿ ಮತ್ತು ಚಂದನ ಚರ್ಚಾಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕೀರ್ತನ್ ಮತ್ತು ಜ್ಯೋತಿ ಕೊಲ್ಯಾಜ್ ಮೇಕಿಂಗ್ ನಲ್ಲಿ ಪ್ರಥಮ ಸ್ಥಾನ, ಪ್ರತೀಕ್ಷ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು , ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರಿಗೆ ಅಭಿನಂದಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya
error: Content is protected !!