23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

ವೇಣೂರು : ಎಸ್.ಡಿ.ಎಂ ಐಟಿಐ ವೇಣೂರು ಇಲ್ಲಿನ ಕಚೇರಿ ಅಧೀಕ್ಷಕರಾದ ಉಮೇಶ್ ಕೆ. ರವರು ಮೇ 31 ರಂದು ನಿವೃತ್ತಿಗೊಂಡಿದ್ದು, ಇವರ ಬೀಳ್ಕೊಡುಗೆ ಸಮಾರಂಭವು ಎಸ್.ಡಿ.ಎಂ ಸೊಸೈಟಿ ಉಜಿರೆ ಇಲ್ಲಿನ ಕಾರ್ಯದರ್ಶಿ ಸತೀಶ್ ಚಂದ್ರ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಮಾರಂಭದಲ್ಲಿ ಕಳೆದ 2023 ರಲ್ಲಿ ನಿವೃತರಾದ ಚಂದ್ರಕುಮಾರ್ ಹಾಗೂ ಸನತ್ ಕುಮಾರ್ ಇವರನ್ನು ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ, ನಿವೃತ್ತ ಪ್ರಾಚಾರ್ಯರು ಪ್ರಕಾಶ್ ಕಾಮತ್, ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಾಚಾರ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಾoಭ, ಸಮೂಹ ಸಂಸ್ಥೆ ಮಾಲಕ ಜಿನರಾಜ್ ಜೈನ್, ಉಮೇಶ್ ರವರ ಪತ್ನಿ, ಮಕ್ಕಳು ಉಪಸ್ಥಿತರಿದ್ದರು.

Related posts

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya
error: Content is protected !!