25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

ವೇಣೂರು: ವೇಣೂರು ಆರೋಗ್ಯ ಕೇಂದ್ರದ ಪ್ರಥಮ‌ ದರ್ಜೆ ಸಹಾಯಕರಾದ ಸುರೇಶ್ ಪೂಜಾರಿಯವರು ಸೇವೆಯಿಂದ ಮೇ 31 ರಂದು ನಿವೃತ್ತಿಯಾದರು.

1985 ರಲ್ಲಿ ಆರೋಗ್ಯ ಇಲಾಖೆಯಲ್ಲಿ ವೃತ್ತಿ ಜೀವನ ಆರಂಭಿಸಿ ಸುದೀರ್ಘ 39 ವರ್ಷಗಳ ಕಾಲ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಸುರೇಶ್ ಪೂಜಾರಿಯವರು 1985-2009 ವೇಣೂರು ಆರೋಗ್ಯ ಇಲಾಖೆ,2009-2016 ಮೂಡಬಿದ್ರೆ ರಾಷ್ಟ್ರೀಯ ಕಷ್ಠರೋಗ ನಿವಾರಣ ಘಟಕ, 2016-2020 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಮಂಗಳೂರು, 2020-24 ವೇಣೂರು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.

ಕರಿಮೇಣಲು ಶಾಂತಿನಗರ ನಿವಾಸಿಯಾದ ಇವರು ಪತ್ನಿ,ಮಕ್ಕಳೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾರೆ.

Related posts

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya
error: Content is protected !!