July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

ವೇಣೂರು: ವೇಣೂರು ಆರೋಗ್ಯ ಕೇಂದ್ರದ ಪ್ರಥಮ‌ ದರ್ಜೆ ಸಹಾಯಕರಾದ ಸುರೇಶ್ ಪೂಜಾರಿಯವರು ಸೇವೆಯಿಂದ ಮೇ 31 ರಂದು ನಿವೃತ್ತಿಯಾದರು.

1985 ರಲ್ಲಿ ಆರೋಗ್ಯ ಇಲಾಖೆಯಲ್ಲಿ ವೃತ್ತಿ ಜೀವನ ಆರಂಭಿಸಿ ಸುದೀರ್ಘ 39 ವರ್ಷಗಳ ಕಾಲ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಸುರೇಶ್ ಪೂಜಾರಿಯವರು 1985-2009 ವೇಣೂರು ಆರೋಗ್ಯ ಇಲಾಖೆ,2009-2016 ಮೂಡಬಿದ್ರೆ ರಾಷ್ಟ್ರೀಯ ಕಷ್ಠರೋಗ ನಿವಾರಣ ಘಟಕ, 2016-2020 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಮಂಗಳೂರು, 2020-24 ವೇಣೂರು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.

ಕರಿಮೇಣಲು ಶಾಂತಿನಗರ ನಿವಾಸಿಯಾದ ಇವರು ಪತ್ನಿ,ಮಕ್ಕಳೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾರೆ.

Related posts

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya
error: Content is protected !!