September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

ವೇಣೂರು: ವೇಣೂರು ಆರೋಗ್ಯ ಕೇಂದ್ರದ ಪ್ರಥಮ‌ ದರ್ಜೆ ಸಹಾಯಕರಾದ ಸುರೇಶ್ ಪೂಜಾರಿಯವರು ಸೇವೆಯಿಂದ ಮೇ 31 ರಂದು ನಿವೃತ್ತಿಯಾದರು.

1985 ರಲ್ಲಿ ಆರೋಗ್ಯ ಇಲಾಖೆಯಲ್ಲಿ ವೃತ್ತಿ ಜೀವನ ಆರಂಭಿಸಿ ಸುದೀರ್ಘ 39 ವರ್ಷಗಳ ಕಾಲ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಸುರೇಶ್ ಪೂಜಾರಿಯವರು 1985-2009 ವೇಣೂರು ಆರೋಗ್ಯ ಇಲಾಖೆ,2009-2016 ಮೂಡಬಿದ್ರೆ ರಾಷ್ಟ್ರೀಯ ಕಷ್ಠರೋಗ ನಿವಾರಣ ಘಟಕ, 2016-2020 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಮಂಗಳೂರು, 2020-24 ವೇಣೂರು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.

ಕರಿಮೇಣಲು ಶಾಂತಿನಗರ ನಿವಾಸಿಯಾದ ಇವರು ಪತ್ನಿ,ಮಕ್ಕಳೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾರೆ.

Related posts

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಕೆ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya
error: Content is protected !!