April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಜೂ 01 ರಂದು ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ಮಾಡಲಾಯಿತು.

ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು. ಅಂಗನವಾಡಿ ಸಹಾಯಕಿ ಪ್ರೇಮ ಸಹಕರಿಸಿದರು. ಅಂಗನವಾಡಿ ಕಾರ್ಯಕರ್ತೆ ಯಶೋದಾ. ಬಿ. ವಂದಿಸಿದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya
error: Content is protected !!