23.3 C
ಪುತ್ತೂರು, ಬೆಳ್ತಂಗಡಿ
May 18, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

ಉಜಿರೆ : ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಮೇ 30 ರಂದು ವರದಿಯಾಗಿದೆ.


ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯ ಸಹಾಯಕ ನಿಲಯ ಪಾಲಕಿ ರವರ ದೂರಿನಂತೆ ಉಜಿರೆಯಲ್ಲಿ ವಾಸ್ತವ್ಯದಲ್ಲಿರುವ ವಿದ್ಯಾರ್ಥಿ ದಿವ್ಯಾ ಎಸ್ , ದೇವಾಂಗ ರಸ್ತೆ, ಕಸಬಾ ಹೋಬಳಿ, ಬೇಲೂರು ಕಸಬಾ, ಬೇಲೂರು ತಾಲೂಕು, ಹಾಸನ ಜಿಲ್ಲೆ ಎಂಬವರು ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಮೇ 29 ರಂದು ಬೆಳೆಗ್ಗೆ 8 ಗಂಟೆ ಸಮಯಕ್ಕೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ನಿಲಯ ಪಾಲಕಿಯಲ್ಲಿ ಅನುಮತಿ ಪಡೆದುಕೊಂಡು ಹೋದವಳು, ಹಾಸ್ಟೇಲ್ ಗೂ ವಾಪಸ್ಸು ಬರದೇ, ಕಾಲೇಜಿಗೂ ಹೋಗದೇ, ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ 62/2024 ಕಲಂ:363 IPC ಪ್ರಕರಣ ದಾಖಲಾಗಿದೆ.

Related posts

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ಜನಿವಾರ ತೆಗೆಸಿದ ಪ್ರಕರಣ: ತಾಲೂಕು ವಿಪ್ರ ಭಾಂದವರಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya
error: Content is protected !!