25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

ಉಜಿರೆ : ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಮೇ 30 ರಂದು ವರದಿಯಾಗಿದೆ.


ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯ ಸಹಾಯಕ ನಿಲಯ ಪಾಲಕಿ ರವರ ದೂರಿನಂತೆ ಉಜಿರೆಯಲ್ಲಿ ವಾಸ್ತವ್ಯದಲ್ಲಿರುವ ವಿದ್ಯಾರ್ಥಿ ದಿವ್ಯಾ ಎಸ್ , ದೇವಾಂಗ ರಸ್ತೆ, ಕಸಬಾ ಹೋಬಳಿ, ಬೇಲೂರು ಕಸಬಾ, ಬೇಲೂರು ತಾಲೂಕು, ಹಾಸನ ಜಿಲ್ಲೆ ಎಂಬವರು ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಮೇ 29 ರಂದು ಬೆಳೆಗ್ಗೆ 8 ಗಂಟೆ ಸಮಯಕ್ಕೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ನಿಲಯ ಪಾಲಕಿಯಲ್ಲಿ ಅನುಮತಿ ಪಡೆದುಕೊಂಡು ಹೋದವಳು, ಹಾಸ್ಟೇಲ್ ಗೂ ವಾಪಸ್ಸು ಬರದೇ, ಕಾಲೇಜಿಗೂ ಹೋಗದೇ, ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ 62/2024 ಕಲಂ:363 IPC ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya
error: Content is protected !!