24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಮೇ 31ರಂದು ಸಂಭ್ರಮದ ಶಾಲಾ ಪ್ರಾರಂಭೋತ್ಸವ ಜರಗಿತು.

ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳನ್ನು ಶಿಕ್ಷಕಿಯರು ಮುಖ್ಯ ದ್ವಾರದಲ್ಲಿ ಆರತಿ ಬೆಳಗಿ, ಕುಂಕುಮವಿಟ್ಟು, ಹೂ ಕೊಟ್ಟು ಸ್ವಾಗತಿಸಿದರು. ಶಾಲೆ ಮತ್ತು ತರಗತಿ ಕೋಣೆಗಳನ್ನು ತಳಿರು-ತೋರಣ ಮತ್ತು ಪೇಪರ್ ಕ್ರಾಫ್ಟ್’ಗಳಿಂದ ಅಲಂಕರಿಸಲಾಗಿತ್ತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್, ಉಜಿರೆಯ ರತ್ನಮಾನಸ ವಿದ್ಯಾರ್ಥಿನಿಲಯದ ನಿಲಯಪಾಲಕ ಯತೀಶ್ ಕುಮಾ‌ರ್, ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಿಕ್ಷಕರಾದ ರಂಜಿತ್ ಕುಮಾರ್ ಅತಿಥಿ ಪರಿಚಯ ನೀಡಿದರು, ವಿಶ್ವನಾಥ ಸ್ವಾಗತಿಸಿ, ಜಯಶ್ರೀ ಜೈನ್ ವಂದಿಸಿ, ಮೋನಪ್ಪ ನಿರೂಪಿಸಿದರು.

Related posts

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya
error: Content is protected !!