24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಪ್ರಜ್ವಲ್ ಎಚ್.ಎಂ 80 , ಸುಪ್ರಿಯಾ ತಾವ್ರೋ 157ನೆಯ , ಪ್ರಜ್ವಲ್ 499, ತನ್ಮಯಿ ಶ್ಯಾನುಭಾಗ್ 710, ಧ್ಯಾನ್ 998 ರಾಂಕ್ ಗಳನ್ನು ಗಳಿಸಿಕೊಂಡಿದ್ದಾರೆ. ಶೈಕ್ಷಣಿಕ ಸಾಧಕರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya
error: Content is protected !!