23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಪ್ರಜ್ವಲ್ ಎಚ್.ಎಂ 80 , ಸುಪ್ರಿಯಾ ತಾವ್ರೋ 157ನೆಯ , ಪ್ರಜ್ವಲ್ 499, ತನ್ಮಯಿ ಶ್ಯಾನುಭಾಗ್ 710, ಧ್ಯಾನ್ 998 ರಾಂಕ್ ಗಳನ್ನು ಗಳಿಸಿಕೊಂಡಿದ್ದಾರೆ. ಶೈಕ್ಷಣಿಕ ಸಾಧಕರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya
error: Content is protected !!