September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಪ್ರಜ್ವಲ್ ಎಚ್.ಎಂ 80 , ಸುಪ್ರಿಯಾ ತಾವ್ರೋ 157ನೆಯ , ಪ್ರಜ್ವಲ್ 499, ತನ್ಮಯಿ ಶ್ಯಾನುಭಾಗ್ 710, ಧ್ಯಾನ್ 998 ರಾಂಕ್ ಗಳನ್ನು ಗಳಿಸಿಕೊಂಡಿದ್ದಾರೆ. ಶೈಕ್ಷಣಿಕ ಸಾಧಕರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya

ಚೆನ್ನೈನಲ್ಲಿ ಧೂಳೆಬ್ಬಿಸಿದ ದಕ್ಷಿಣ ಕನ್ನಡದ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ ಮುಳಿಯ ಜ್ಯುವೆಲ್ಸ್ ನಿಂದ ಸಮವಸ್ತ್ರ ಕೊಡುಗೆ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!