24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸುರತ್ಕಲ್ ಎನ್.ಐಟಿಕೆ ಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಅಭೂತಪೂರ್ವ ಭದ್ರತೆಯ ನಡುವೆ ಜೂನ್ 4 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು ಆ ಪ್ರಯುಕ್ತ ರಾತ್ರಿ 12 ರವರೆಗೆ ವಿಜಯೋತ್ಸವ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ರವರು ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶದ ದಿನದಂದು ವಿಜಯೋತ್ಸವ ಆಚರಣೆ ಸಂದರ್ಭ ಸಿಡಿಮದ್ದು ಪಟಾಕಿ ಸಿಡಿಸುವುದನ್ನು ಜೂ.4 ರ ಬೆಳಿಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ ಜಿಲ್ಲೆಯಾಧ್ಯಂತ ನಿಷೇಧಿಸಿ ಆದೇಶಿಸಲಾಗಿದೆ.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!