22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ಇವರನ್ನು ಆಡಳಿತ ಮಂಡಳಿಯ ವತಿಯಿಂದ ನೇಮಕ ಮಾಡಲಾಯಿತು.


ಶ್ರೀ ಧ. ಮo. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರಾದ ಸತೀಶ್ ಚಂದ್ರ ಇವರು ನೂತನ ಮುಖ್ಯ ಶಿಕ್ಷಕರಿಗೆ ಅಧಿಕಾರ ಹಸ್ತಾಂರಿಸಿ ಶುಭ ಕೋರಿದರು. ಹಾಗೂ ಈವರೆಗೆ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪಿ. ಸುಬ್ರಹ್ಮಣ್ಯ ರಾವ್ ಇವರ ನಿವೃತ್ತಿ ಜೀವನಕ್ಕೆ ಶುಭಕೋರಿದರು.


ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya
error: Content is protected !!