23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಡುಪಿಯ ತನು ಯೋಗ ಭೂಮಿ ಅಡಿಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ಪಿತ್ರೋಡಿ ಇವಳಿಂದ ಅಮೃತವರ್ಷಿಣಿ ಸಭಾಂಗಣದಲ್ಲಿ 102 ನೇ ಯೋಗ ಪ್ರದರ್ಶನ ನಡೆಯಿತು.


ಕಾರ್ಯಕ್ರಮದ ಆರಂಭದಲ್ಲಿ ಶಾಲಾ ಮುಖ್ಯ ಗುರುಗಳಾದ ಕಮಲ್ ತೇಜು ರಜಪೂತ್ ಇವರು ಕು. ತನುಶ್ರೀ ಇವರನ್ನು ಸ್ವಾಗತಿಸಿ, ಶಾಲಾ ವತಿಯಿಂದ ಗೌರವಿಸಿಸಲಾಯಿತು.


ವಿವಿಧ ರೀತಿಯ ಯೋಗ ಪ್ರದರ್ಶನವನ್ನು ಸುಮಾರು ಒಂದು ಗಂಟೆಯ ಕಾಲದಲ್ಲಿ ಪ್ರದರ್ಶನ ನೀಡಿ ಎಲ್ಲರನ್ನು ಮನರಂಜಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಪಿ ಸುಬ್ರಹ್ಮಣ್ಯ ರಾವ್ ಉಪಸ್ಥಿತರಿದ್ದರು.
ಜೋಸೆಫ್ ನಿರೂಪಿಸಿದ ಕಾರ್ಯಕ್ರಮಕ್ಕೆ ಶೇಖರ ಗೌಡ ವಂದಿಸಿದರು.

Related posts

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya
error: Content is protected !!