25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ನಿಡ್ಲೆ: ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ನಡೆಯಿತು. ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಬ್ಯಾಂಡ್, ವಾದ್ಯದ ಮೆರವಣಿಗೆಯ ಮೂಲಕ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ, ಶಾಲಾ ಮುಖ್ಯಶಿಕ್ಷಕ ಗೋಪಾಲ್ ರವರು ಮಕ್ಕಳಿಗೆ ಸರಕಾರದಿಂದ ಕೊಡಮಾಡುವ ಪುಸ್ತಕ ಹಾಗೂ ಇನ್ನಿತರ ವಸ್ತುಗಳನ್ನು ವಿತರಿಸಿ, ವಿದ್ಯೆ ಎಷ್ಟು ಮುಖ್ಯ ಎಂಬುದರ ಕುರಿತು ಮಕ್ಕಳಿಗೆ ಕಿವಿಮಾತು ಹೇಳಿದರು.

Related posts

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya
error: Content is protected !!