26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠಕ್ಕೆ ಉಡುಪಿ ಶಿರೂರು ಮಠದ ಪ್ರಸ್ತುತ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಆಗಮಿಸಿ ಮಠದಲ್ಲಿ ಮುಕ್ಕಾಂ ಹೂಡಿದರು ಮೇ 31ರಂದು ರಾಯರ ಮಠದಲ್ಲಿ ವಿಶೇಷ ಪ್ರವಚನದ ಮುಖಾಂತರ ಭಕ್ತರಿಗೆ ಆಶೀರ್ವಾದ ನೀಡಿದರು. ಪೂಜಾ ವಿಧಿ ವಿಧಾನದಲ್ಲಿ ಮಠದ ಅರ್ಚಕರಾದ ಶ್ರೀ ರಾಘವೇಂದ್ರ ಬಾಂಗಿಣ್ಣಾಯರವರು ಸಹಕರಿಸಿದರು.


ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾ ಪೀತಾಂಬರ ಹೆರಾಜೆ, ನಾರಾಯಣ ಬೇಗೂರು, ವಸಂತ ಸುವರ್ಣ, ಮಹಾಬಲ ಶೆಟ್ಟಿ, ಶಂಕರ ಹೆಗಡೆ, ಸೋಮೇಗೌಡ, ಜಯರಾಮ ಬಂಗೇರ, ಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.

Related posts

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!