July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕೊಣಾಜೆಯಲ್ಲಿ ನಡೆದ ಅರ್ಥಶಾಸ್ತ್ರ ಅಧ್ಯಯನದ ಸ್ನಾತಕೋತ್ತರ ವಿಭಾಗದ WAVES-24 ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದು, ವೈಯಕ್ತಿಕ ವಿಭಾಗದಲ್ಲಿ ಬಹುಮಾನ ಪಡೆದು, ಚಾಂಪಿಯನ್ ಶಿಫ್ ಪಟ್ಟವನ್ನು ಅಲಂಕರಿಸಿದ್ದಾರೆ.

ಹಸ್ತವಿ ಮತ್ತು ಚಂದನ ಚರ್ಚಾಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕೀರ್ತನ್ ಮತ್ತು ಜ್ಯೋತಿ ಕೊಲ್ಯಾಜ್ ಮೇಕಿಂಗ್ ನಲ್ಲಿ ಪ್ರಥಮ ಸ್ಥಾನ, ಪ್ರತೀಕ್ಷ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು , ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರಿಗೆ ಅಭಿನಂದಿಸಿದರು.

Related posts

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya
error: Content is protected !!