28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕೊಣಾಜೆಯಲ್ಲಿ ನಡೆದ ಅರ್ಥಶಾಸ್ತ್ರ ಅಧ್ಯಯನದ ಸ್ನಾತಕೋತ್ತರ ವಿಭಾಗದ WAVES-24 ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದು, ವೈಯಕ್ತಿಕ ವಿಭಾಗದಲ್ಲಿ ಬಹುಮಾನ ಪಡೆದು, ಚಾಂಪಿಯನ್ ಶಿಫ್ ಪಟ್ಟವನ್ನು ಅಲಂಕರಿಸಿದ್ದಾರೆ.

ಹಸ್ತವಿ ಮತ್ತು ಚಂದನ ಚರ್ಚಾಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕೀರ್ತನ್ ಮತ್ತು ಜ್ಯೋತಿ ಕೊಲ್ಯಾಜ್ ಮೇಕಿಂಗ್ ನಲ್ಲಿ ಪ್ರಥಮ ಸ್ಥಾನ, ಪ್ರತೀಕ್ಷ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು , ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರಿಗೆ ಅಭಿನಂದಿಸಿದರು.

Related posts

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya
error: Content is protected !!