23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

ವೇಣೂರು : ಎಸ್.ಡಿ.ಎಂ ಐಟಿಐ ವೇಣೂರು ಇಲ್ಲಿನ ಕಚೇರಿ ಅಧೀಕ್ಷಕರಾದ ಉಮೇಶ್ ಕೆ. ರವರು ಮೇ 31 ರಂದು ನಿವೃತ್ತಿಗೊಂಡಿದ್ದು, ಇವರ ಬೀಳ್ಕೊಡುಗೆ ಸಮಾರಂಭವು ಎಸ್.ಡಿ.ಎಂ ಸೊಸೈಟಿ ಉಜಿರೆ ಇಲ್ಲಿನ ಕಾರ್ಯದರ್ಶಿ ಸತೀಶ್ ಚಂದ್ರ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಮಾರಂಭದಲ್ಲಿ ಕಳೆದ 2023 ರಲ್ಲಿ ನಿವೃತರಾದ ಚಂದ್ರಕುಮಾರ್ ಹಾಗೂ ಸನತ್ ಕುಮಾರ್ ಇವರನ್ನು ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ, ನಿವೃತ್ತ ಪ್ರಾಚಾರ್ಯರು ಪ್ರಕಾಶ್ ಕಾಮತ್, ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಾಚಾರ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಾoಭ, ಸಮೂಹ ಸಂಸ್ಥೆ ಮಾಲಕ ಜಿನರಾಜ್ ಜೈನ್, ಉಮೇಶ್ ರವರ ಪತ್ನಿ, ಮಕ್ಕಳು ಉಪಸ್ಥಿತರಿದ್ದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!