26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

ವೇಣೂರು : ಎಸ್.ಡಿ.ಎಂ ಐಟಿಐ ವೇಣೂರು ಇಲ್ಲಿನ ಕಚೇರಿ ಅಧೀಕ್ಷಕರಾದ ಉಮೇಶ್ ಕೆ. ರವರು ಮೇ 31 ರಂದು ನಿವೃತ್ತಿಗೊಂಡಿದ್ದು, ಇವರ ಬೀಳ್ಕೊಡುಗೆ ಸಮಾರಂಭವು ಎಸ್.ಡಿ.ಎಂ ಸೊಸೈಟಿ ಉಜಿರೆ ಇಲ್ಲಿನ ಕಾರ್ಯದರ್ಶಿ ಸತೀಶ್ ಚಂದ್ರ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಮಾರಂಭದಲ್ಲಿ ಕಳೆದ 2023 ರಲ್ಲಿ ನಿವೃತರಾದ ಚಂದ್ರಕುಮಾರ್ ಹಾಗೂ ಸನತ್ ಕುಮಾರ್ ಇವರನ್ನು ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ, ನಿವೃತ್ತ ಪ್ರಾಚಾರ್ಯರು ಪ್ರಕಾಶ್ ಕಾಮತ್, ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಾಚಾರ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಾoಭ, ಸಮೂಹ ಸಂಸ್ಥೆ ಮಾಲಕ ಜಿನರಾಜ್ ಜೈನ್, ಉಮೇಶ್ ರವರ ಪತ್ನಿ, ಮಕ್ಕಳು ಉಪಸ್ಥಿತರಿದ್ದರು.

Related posts

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!