22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

ವೇಣೂರು : ಎಸ್.ಡಿ.ಎಂ ಐಟಿಐ ವೇಣೂರು ಇಲ್ಲಿನ ಕಚೇರಿ ಅಧೀಕ್ಷಕರಾದ ಉಮೇಶ್ ಕೆ. ರವರು ಮೇ 31 ರಂದು ನಿವೃತ್ತಿಗೊಂಡಿದ್ದು, ಇವರ ಬೀಳ್ಕೊಡುಗೆ ಸಮಾರಂಭವು ಎಸ್.ಡಿ.ಎಂ ಸೊಸೈಟಿ ಉಜಿರೆ ಇಲ್ಲಿನ ಕಾರ್ಯದರ್ಶಿ ಸತೀಶ್ ಚಂದ್ರ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಮಾರಂಭದಲ್ಲಿ ಕಳೆದ 2023 ರಲ್ಲಿ ನಿವೃತರಾದ ಚಂದ್ರಕುಮಾರ್ ಹಾಗೂ ಸನತ್ ಕುಮಾರ್ ಇವರನ್ನು ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ, ನಿವೃತ್ತ ಪ್ರಾಚಾರ್ಯರು ಪ್ರಕಾಶ್ ಕಾಮತ್, ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಾಚಾರ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಾoಭ, ಸಮೂಹ ಸಂಸ್ಥೆ ಮಾಲಕ ಜಿನರಾಜ್ ಜೈನ್, ಉಮೇಶ್ ರವರ ಪತ್ನಿ, ಮಕ್ಕಳು ಉಪಸ್ಥಿತರಿದ್ದರು.

Related posts

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya
error: Content is protected !!