23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

ವೇಣೂರು: ವೇಣೂರು ಆರೋಗ್ಯ ಕೇಂದ್ರದ ಪ್ರಥಮ‌ ದರ್ಜೆ ಸಹಾಯಕರಾದ ಸುರೇಶ್ ಪೂಜಾರಿಯವರು ಸೇವೆಯಿಂದ ಮೇ 31 ರಂದು ನಿವೃತ್ತಿಯಾದರು.

1985 ರಲ್ಲಿ ಆರೋಗ್ಯ ಇಲಾಖೆಯಲ್ಲಿ ವೃತ್ತಿ ಜೀವನ ಆರಂಭಿಸಿ ಸುದೀರ್ಘ 39 ವರ್ಷಗಳ ಕಾಲ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಸುರೇಶ್ ಪೂಜಾರಿಯವರು 1985-2009 ವೇಣೂರು ಆರೋಗ್ಯ ಇಲಾಖೆ,2009-2016 ಮೂಡಬಿದ್ರೆ ರಾಷ್ಟ್ರೀಯ ಕಷ್ಠರೋಗ ನಿವಾರಣ ಘಟಕ, 2016-2020 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಮಂಗಳೂರು, 2020-24 ವೇಣೂರು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.

ಕರಿಮೇಣಲು ಶಾಂತಿನಗರ ನಿವಾಸಿಯಾದ ಇವರು ಪತ್ನಿ,ಮಕ್ಕಳೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾರೆ.

Related posts

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಎಕ್ಸೆಲ್ : ವಾಣಿಜ್ಯ ವಿಭಾಗದ ಅಧ್ಯಯನ ಸಾಮಾಗ್ರಿ ಲೋಕಾರ್ಪಣೆ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!