September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

ವೇಣೂರು : ಸರ್ಕಾರಿ ಪ್ರೌಢಶಾಲೆ ವೇಣೂರು ಈ ಸಂಸ್ಥೆಯ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವವು ಮೇ 31 ರಂದು ವಿಜೃಂಭಣೆಯಿಂದ ಜರುಗಿತು.


ಶಾಲೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಮೆರವಣಿಗೆ ಮೂಲಕ ಬ್ಯಾಂಡ್ ವಾದನದೊಂದಿಗೆ ಬರಮಾಡಿಕೊಳ್ಳಲಾಯಿತು.

ಈ ವೇಳೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ 30 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಹಿತೈಷಿಗಳು ಹಳೆ ವಿದ್ಯಾರ್ಥಿಗಳಾದ ಮೋಹನ್ ದಾಸ್ ಹೆಗ್ಡೆ, ವೆಂಕಟರಮಣ ಕಾಮತ್, ಜಿನರಾಜ್ ಜೈನ್, ಎಸ್ ಡಿ ಎಮ್ ಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ, ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!