30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಜೂ 01 ರಂದು ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ಮಾಡಲಾಯಿತು.

ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು. ಅಂಗನವಾಡಿ ಸಹಾಯಕಿ ಪ್ರೇಮ ಸಹಕರಿಸಿದರು. ಅಂಗನವಾಡಿ ಕಾರ್ಯಕರ್ತೆ ಯಶೋದಾ. ಬಿ. ವಂದಿಸಿದರು.

Related posts

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya
error: Content is protected !!