37.8 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಜೂ 01 ರಂದು ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ಮಾಡಲಾಯಿತು.

ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು. ಅಂಗನವಾಡಿ ಸಹಾಯಕಿ ಪ್ರೇಮ ಸಹಕರಿಸಿದರು. ಅಂಗನವಾಡಿ ಕಾರ್ಯಕರ್ತೆ ಯಶೋದಾ. ಬಿ. ವಂದಿಸಿದರು.

Related posts

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya
error: Content is protected !!