23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

.ಬೆಳ್ತಂಗಡಿ: ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ಮ್ಯಾನೇಜ್ ಮೆಂಟ್ ವಿಭಾಗದ ವತಿಯಿಂದ ನಡೆದ ವಾಣಿಜ್ಯೋದ್ಯಮ ಕಾರ್ಯಾಗಾರದಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು, ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಹಸ್ತವಿ ಮತ್ತು ಶಮೀಮಾ ಬಾನು ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಚಂದನ ಕೊಲ್ಯಾಜ್ ಮೇಕಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರಿಗೆ ಅಭಿನಂದನೆ ಸಲ್ಲಿಸಿದರು.

Related posts

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya
error: Content is protected !!