July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

ಕಲ್ಮಂಜ : ಸರಕಾರಿ ಪ್ರೌಢಶಾಲೆ ಕಲ್ಮಂಜ ಪ್ರಾರಂಭೋತ್ಸವವು ವಿಜೃಂಭಣೆಯಿಂದ ಮೇ 31 ರಂದು ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕ ಸೋಮಶೇಖರ್ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಇವರು ಎಸ್.ಎಸ್.ಎಲ್‌.ಸಿ ಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ್ ಶೆಟ್ಟಿ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Related posts

ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya
error: Content is protected !!