25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸುರತ್ಕಲ್ ಎನ್.ಐಟಿಕೆ ಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಅಭೂತಪೂರ್ವ ಭದ್ರತೆಯ ನಡುವೆ ಜೂನ್ 4 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು ಆ ಪ್ರಯುಕ್ತ ರಾತ್ರಿ 12 ರವರೆಗೆ ವಿಜಯೋತ್ಸವ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ರವರು ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶದ ದಿನದಂದು ವಿಜಯೋತ್ಸವ ಆಚರಣೆ ಸಂದರ್ಭ ಸಿಡಿಮದ್ದು ಪಟಾಕಿ ಸಿಡಿಸುವುದನ್ನು ಜೂ.4 ರ ಬೆಳಿಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ ಜಿಲ್ಲೆಯಾಧ್ಯಂತ ನಿಷೇಧಿಸಿ ಆದೇಶಿಸಲಾಗಿದೆ.

Related posts

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya
error: Content is protected !!