23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯಲ್ಲಿ ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಕೃಷ್ಣಪ್ಪ. ಎ ಅವರು ಮೇ 31ರಂದು ನಿವೃತ್ತಿ ಹೊಂದಿದ್ದು, ಅವರ ಬೀಳ್ಕೊಡುಗೆ ಸಮಾರಂಭ ಜರುಗಿತು.


ಅಧ್ಯಕ್ಷತೆಯನ್ನು ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ ವಹಿಸಿದ್ದರು.

ಸಮಾರಂಭದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರು ಮುರಳೀಧರ್, ಕಚೇರಿ ಅಧೀಕ್ಷಕ ಧನಂಜಯ, ಅಶೋಕ್ ದೇವಾಡಿಗ ತಾಲೂಕ್ ಪಂಚಾಯತ್ ಲೆಕ್ಕ ಶಾಖೆ ಉಪಸ್ಥಿತರಿದ್ದರು.

ಅಳದಂಗಡಿ ವಿದ್ಯಾರ್ಥಿನಿ ನಿಲಯ ಮೇಲ್ವಿಚಾರಕರು ಹೇಮಲತಾ ಸ್ವಾಗತಿಸಿದರು. ವಾಲ್ಮೀಕಿ ಆಶ್ರಮ ಶಾಲೆ ನೆರಿಯ, ಶಿಶಿಲ, ನಾರಾವಿ., ಶಿಕ್ಷಕರ, ಸಿಬ್ಬಂದಿಗಳು ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ್ದರು.

Related posts

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya
error: Content is protected !!