September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

ಪೆರಿಂಜೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ ಇಲ್ಲಿನ ಸಹಶಿಕ್ಷಕಿ ಶಶಿಪ್ರಭಾ ಬಿ ಅವರು ಸೇವೆಯಿಂದ ಮೇ. 31 ರಂದು ನಿವೃತ್ತಿಯಾದರು.

1996 ರಿಂದ ಶಿಕ್ಷಕಿ ವೃತ್ತಿ ಆರಂಭಿಸಿ ಸುದೀರ್ಘ 28 ವರ್ಷಗಳ ಕಾಲ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆಯನ್ನು ಧಾರೆಯೆರೆದು ಮಕ್ಕಳ ಅಚ್ಚು ಮೆಚ್ಚಿನ ಶಿಕ್ಷಕಿಯಾಗಿದ್ದಾರೆ.

ಬಜಿರೆ ಶಾಲೆಯಲ್ಲಿ 7 ವರ್ಷ ಹಾಗೂ ಪೆರಿಂಜೆ ಶಾಲೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದರು.

ಇವರು ಮೂಡಬಿದ್ರೆ ವೇಣುಗೋಪಾಲ್ ಕಾಲೋನಿಯ ಭೂಮಿಕಾ ನಿವಾಸದ ಪತಿ ಶೇಖರ್ ಹೆಗ್ಡೆ , ಮಕ್ಕಳು ಹಾಗೂ ಕುಟುಂಬದೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾರೆ.

Related posts

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!