23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠಕ್ಕೆ ಉಡುಪಿ ಶಿರೂರು ಮಠದ ಪ್ರಸ್ತುತ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಆಗಮಿಸಿ ಮಠದಲ್ಲಿ ಮುಕ್ಕಾಂ ಹೂಡಿದರು ಮೇ 31ರಂದು ರಾಯರ ಮಠದಲ್ಲಿ ವಿಶೇಷ ಪ್ರವಚನದ ಮುಖಾಂತರ ಭಕ್ತರಿಗೆ ಆಶೀರ್ವಾದ ನೀಡಿದರು. ಪೂಜಾ ವಿಧಿ ವಿಧಾನದಲ್ಲಿ ಮಠದ ಅರ್ಚಕರಾದ ಶ್ರೀ ರಾಘವೇಂದ್ರ ಬಾಂಗಿಣ್ಣಾಯರವರು ಸಹಕರಿಸಿದರು.


ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾ ಪೀತಾಂಬರ ಹೆರಾಜೆ, ನಾರಾಯಣ ಬೇಗೂರು, ವಸಂತ ಸುವರ್ಣ, ಮಹಾಬಲ ಶೆಟ್ಟಿ, ಶಂಕರ ಹೆಗಡೆ, ಸೋಮೇಗೌಡ, ಜಯರಾಮ ಬಂಗೇರ, ಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!