25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

ಬೆಳ್ತಂಗಡಿ: ಬೆಳ್ತಂಗಡಿ ಹಳೇಕೋಟೆ ಸಮೀಪ ಪೆಟ್ರೋಲ್ ಪಂಪು ಬಳಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಜೂ.1 ರಂದು ಮಧ್ಯಾಹ್ನ ನಡೆದಿದೆ.

ಬೈಕ್ ಸವಾರ ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆ ಹೋಗುತ್ತಿದ್ದು ಟಿಪ್ಪರ್ ಸವಾರ ಟಿಪ್ಪರ್ ರಿವರ್ಸ್ ತೆಗೆಯುವ ಸಂದರ್ಭ ಈ ಘಟನೆ ನಡೆದಿದೆ. ಬೈಕ್ ಸವಾರ ಬಳ್ಳಮಂಜ ನಿವಾಸಿ ವಿನೋದ್ ಗೌಡ ಪಾಲಡ್ಕ ಮೃತಪಟ್ಟ ವ್ಯಕ್ತಿ. ಬೈಕ್ ಟಿಪ್ಪರ್ ಅಡಿಗೆ ಬಿದ್ದು ಬೈಕ್ ನಜ್ಜುಗುಜ್ಜಾಗಿದೆ.

Related posts

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಹಿಟ್ ಅಂಡ್ ರನ್ ಪ್ರಕರಣ ದಲ್ಲಿ ಬಾಲಕಿಗೆ ಸಾವು ಬೋಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!