September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

ವೇಣೂರು : ಎಸ್.ಡಿ.ಎಂ ಐಟಿಐ ವೇಣೂರು ಇಲ್ಲಿನ ಕಚೇರಿ ಅಧೀಕ್ಷಕರಾದ ಉಮೇಶ್ ಕೆ. ರವರು ಮೇ 31 ರಂದು ನಿವೃತ್ತಿಗೊಂಡಿದ್ದು, ಇವರ ಬೀಳ್ಕೊಡುಗೆ ಸಮಾರಂಭವು ಎಸ್.ಡಿ.ಎಂ ಸೊಸೈಟಿ ಉಜಿರೆ ಇಲ್ಲಿನ ಕಾರ್ಯದರ್ಶಿ ಸತೀಶ್ ಚಂದ್ರ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಮಾರಂಭದಲ್ಲಿ ಕಳೆದ 2023 ರಲ್ಲಿ ನಿವೃತರಾದ ಚಂದ್ರಕುಮಾರ್ ಹಾಗೂ ಸನತ್ ಕುಮಾರ್ ಇವರನ್ನು ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ, ನಿವೃತ್ತ ಪ್ರಾಚಾರ್ಯರು ಪ್ರಕಾಶ್ ಕಾಮತ್, ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಾಚಾರ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಾoಭ, ಸಮೂಹ ಸಂಸ್ಥೆ ಮಾಲಕ ಜಿನರಾಜ್ ಜೈನ್, ಉಮೇಶ್ ರವರ ಪತ್ನಿ, ಮಕ್ಕಳು ಉಪಸ್ಥಿತರಿದ್ದರು.

Related posts

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!