July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

ನಿಡ್ಲೆ : ಇಲ್ಲಿಯ ತಲೇಕಿ ಪ್ರಭಾ ಟಿ.(48ವ.) ಯವರು ಮೇ.31ರಂದು ನಿಧನರಾದರು.

ಕಂಪ್ಯೂಟರ್ ಕೋರ್ಸ್ ಮಾಡಿದ್ದ ಇವರು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ 3ವರ್ಷ ಸೇವೆ ಸಲ್ಲಿಸಿದ್ದರು. ಹೃದಯ ಸಂಬಂಧಿ ಕಾಯಿಲೆಗೆ ಮೂರು ವರ್ಷದ ಹಿಂದೆ ಅಂದರೆ ಕೊರೋನ ಸಂಧರ್ಭದಲ್ಲಿ ನಡೆದ ಫೇಸ್ ಮೇಕರ್ ಅಪರೇಷನ್ ನಂತರ ಗುಣಮುಖರಾಗದೇ ಹೆಚ್ಚಾಗಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಇವರು ಮೇ.31ರಂದು ನಿಧನರಾದರು.

ಒಂದು ವರ್ಷದ ಹಿಂದೆ ದೇಹದಾನ ಮಾಡಬೇಕೆನ್ನುವ ತನ್ನ ಮನದ ಆಸೆಯನ್ನು ಸಂಬಂಧಿಕರಲ್ಲಿ ತಿಳಿಸಿ, ಮಣಿಪಾಲ ಮೆಡಿಕಲ್ ಕಾಲೇಜಿಗೆ ಬರೆದು ಕೊಟ್ಟಿದ್ದರು. ಅಂತೆಯೇ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ನೀಡಲಾಯಿತು. ಮೃತರು ಪತಿ ಜಗದೀಶ್ ರಾವ್, ಸಹೋದರ, ಸಹೋದರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!