September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

ನಿಡ್ಲೆ : ಇಲ್ಲಿಯ ತಲೇಕಿ ಪ್ರಭಾ ಟಿ.(48ವ.) ಯವರು ಮೇ.31ರಂದು ನಿಧನರಾದರು.

ಕಂಪ್ಯೂಟರ್ ಕೋರ್ಸ್ ಮಾಡಿದ್ದ ಇವರು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ 3ವರ್ಷ ಸೇವೆ ಸಲ್ಲಿಸಿದ್ದರು. ಹೃದಯ ಸಂಬಂಧಿ ಕಾಯಿಲೆಗೆ ಮೂರು ವರ್ಷದ ಹಿಂದೆ ಅಂದರೆ ಕೊರೋನ ಸಂಧರ್ಭದಲ್ಲಿ ನಡೆದ ಫೇಸ್ ಮೇಕರ್ ಅಪರೇಷನ್ ನಂತರ ಗುಣಮುಖರಾಗದೇ ಹೆಚ್ಚಾಗಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಇವರು ಮೇ.31ರಂದು ನಿಧನರಾದರು.

ಒಂದು ವರ್ಷದ ಹಿಂದೆ ದೇಹದಾನ ಮಾಡಬೇಕೆನ್ನುವ ತನ್ನ ಮನದ ಆಸೆಯನ್ನು ಸಂಬಂಧಿಕರಲ್ಲಿ ತಿಳಿಸಿ, ಮಣಿಪಾಲ ಮೆಡಿಕಲ್ ಕಾಲೇಜಿಗೆ ಬರೆದು ಕೊಟ್ಟಿದ್ದರು. ಅಂತೆಯೇ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ನೀಡಲಾಯಿತು. ಮೃತರು ಪತಿ ಜಗದೀಶ್ ರಾವ್, ಸಹೋದರ, ಸಹೋದರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳದಿಂದ ರೂ.1 ಲಕ್ಷ ದೇಣಿಗೆ

Suddi Udaya
error: Content is protected !!