July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದೆ.

ಮನೆಯ ಮೇಲ್ಪಾವಣಿಯ ಒಂದು ಭಾಗಕ್ಕೂ ಹಾನಿಯಾಗಿದೆ. ಟಿವಿ, ಫ್ಯಾನು ಸಹಿತ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.

ಈ ವೇಳೆ ಹಟ್ಟಿಯಲ್ಲಿದ್ದ ದನ ಹಾಗೂ ಮನೆಯ ಆವರಣದಲ್ಲಿದ್ದ ನಾಯಿ ಸಿಡಿಲಿನ ಆಘಾತದಿಂದ ಮೃತಪಟ್ಟಿವೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

Related posts

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಎಸ್.ಡಿ.ಎಂ ಕಾಲೇಜು: ವಿಟಿಯು ಅಂತರ್ ವಲಯ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya
error: Content is protected !!