25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದೆ.

ಮನೆಯ ಮೇಲ್ಪಾವಣಿಯ ಒಂದು ಭಾಗಕ್ಕೂ ಹಾನಿಯಾಗಿದೆ. ಟಿವಿ, ಫ್ಯಾನು ಸಹಿತ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.

ಈ ವೇಳೆ ಹಟ್ಟಿಯಲ್ಲಿದ್ದ ದನ ಹಾಗೂ ಮನೆಯ ಆವರಣದಲ್ಲಿದ್ದ ನಾಯಿ ಸಿಡಿಲಿನ ಆಘಾತದಿಂದ ಮೃತಪಟ್ಟಿವೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!