ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದೆ.

ಮನೆಯ ಮೇಲ್ಪಾವಣಿಯ ಒಂದು ಭಾಗಕ್ಕೂ ಹಾನಿಯಾಗಿದೆ. ಟಿವಿ, ಫ್ಯಾನು ಸಹಿತ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.

ಈ ವೇಳೆ ಹಟ್ಟಿಯಲ್ಲಿದ್ದ ದನ ಹಾಗೂ ಮನೆಯ ಆವರಣದಲ್ಲಿದ್ದ ನಾಯಿ ಸಿಡಿಲಿನ ಆಘಾತದಿಂದ ಮೃತಪಟ್ಟಿವೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

Related posts

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಲಾಯಿಲ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!