April 2, 2025
ತಾಲೂಕು ಸುದ್ದಿನಿಧನಸರ್ಕಾರಿ ಇಲಾಖಾ ಸುದ್ದಿ

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತ ನಿಧನರಾದ ಘಟನೆ ವರದಿಯಾಗಿದೆ.
ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ‌ ಭೂಮಿ
ಶಾಖೆಯ ನಿವ೯ಹಖರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!