25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿನಿಧನಸರ್ಕಾರಿ ಇಲಾಖಾ ಸುದ್ದಿ

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತ ನಿಧನರಾದ ಘಟನೆ ವರದಿಯಾಗಿದೆ.
ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ‌ ಭೂಮಿ
ಶಾಖೆಯ ನಿವ೯ಹಖರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya
error: Content is protected !!