September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.

ಅವರಿಗೆ ಬೆಳ್ತಂಗಡಿಯಲ್ಲಿ ಕೆ.ಎಸ್.ಎಂ.ಸಿ ಎ ಧರ್ಮಸ್ಥಳ ವಲಯ ಸಮಿತಿಯ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸ್ವಾಗತಿಸಿ ಧರ್ಮಸ್ಥಳದ ಅವರ ಮನೆಯವರೆಗೆ ವಾಹ ಜಾಥಾದಲ್ಲಿ ಕರೆದೊಯ್ಯಲಾಗುವುದು. ಧರ್ಮಸ್ಥಳ‌ನಿವಾಸಿ ಡಿ ಲಾಲಿ ಹಾಗೂ ಸಾರಮ್ಮ ದಂಪತಿಗಳ ಪುತ್ರನಾಗಿರುವ ಅನೀಶ್ ಡಿ.ಎಲ್. ಕಳೆದ 20ವರ್ಷಗಳ ಕಾಲ ರಾಜಾಸ್ತಾನ್, ಮಣಿಪುರ, ಉತ್ತರಾಖಂಡ, ಉತ್ತರಪ್ರದೇಶ, ಕರ್ನಾಟಕ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದಾರೆ.

Related posts

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya
error: Content is protected !!