July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.

ಅವರಿಗೆ ಬೆಳ್ತಂಗಡಿಯಲ್ಲಿ ಕೆ.ಎಸ್.ಎಂ.ಸಿ ಎ ಧರ್ಮಸ್ಥಳ ವಲಯ ಸಮಿತಿಯ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸ್ವಾಗತಿಸಿ ಧರ್ಮಸ್ಥಳದ ಅವರ ಮನೆಯವರೆಗೆ ವಾಹ ಜಾಥಾದಲ್ಲಿ ಕರೆದೊಯ್ಯಲಾಗುವುದು. ಧರ್ಮಸ್ಥಳ‌ನಿವಾಸಿ ಡಿ ಲಾಲಿ ಹಾಗೂ ಸಾರಮ್ಮ ದಂಪತಿಗಳ ಪುತ್ರನಾಗಿರುವ ಅನೀಶ್ ಡಿ.ಎಲ್. ಕಳೆದ 20ವರ್ಷಗಳ ಕಾಲ ರಾಜಾಸ್ತಾನ್, ಮಣಿಪುರ, ಉತ್ತರಾಖಂಡ, ಉತ್ತರಪ್ರದೇಶ, ಕರ್ನಾಟಕ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದಾರೆ.

Related posts

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

Suddi Udaya
error: Content is protected !!