25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ,ನಿಡಿಗಲ್ ಪಡ್ಪುಮುಗೇರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ ಪ್ರಭು(75) ಜೂ.2ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಪ್ರತಿನಿತ್ಯದಂತೆ ದೇವಸ್ಥಾನಕ್ಕೆ ಹೂ ಕೊಟ್ಟು ಹಿಂದಿರುಗಿದ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

Related posts

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!