23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದೆ.

ಮನೆಯ ಮೇಲ್ಪಾವಣಿಯ ಒಂದು ಭಾಗಕ್ಕೂ ಹಾನಿಯಾಗಿದೆ. ಟಿವಿ, ಫ್ಯಾನು ಸಹಿತ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.

ಈ ವೇಳೆ ಹಟ್ಟಿಯಲ್ಲಿದ್ದ ದನ ಹಾಗೂ ಮನೆಯ ಆವರಣದಲ್ಲಿದ್ದ ನಾಯಿ ಸಿಡಿಲಿನ ಆಘಾತದಿಂದ ಮೃತಪಟ್ಟಿವೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

Related posts

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya
error: Content is protected !!