38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದೆ.

ಮನೆಯ ಮೇಲ್ಪಾವಣಿಯ ಒಂದು ಭಾಗಕ್ಕೂ ಹಾನಿಯಾಗಿದೆ. ಟಿವಿ, ಫ್ಯಾನು ಸಹಿತ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.

ಈ ವೇಳೆ ಹಟ್ಟಿಯಲ್ಲಿದ್ದ ದನ ಹಾಗೂ ಮನೆಯ ಆವರಣದಲ್ಲಿದ್ದ ನಾಯಿ ಸಿಡಿಲಿನ ಆಘಾತದಿಂದ ಮೃತಪಟ್ಟಿವೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya
error: Content is protected !!