July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದೆ.

ಮನೆಯ ಮೇಲ್ಪಾವಣಿಯ ಒಂದು ಭಾಗಕ್ಕೂ ಹಾನಿಯಾಗಿದೆ. ಟಿವಿ, ಫ್ಯಾನು ಸಹಿತ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.

ಈ ವೇಳೆ ಹಟ್ಟಿಯಲ್ಲಿದ್ದ ದನ ಹಾಗೂ ಮನೆಯ ಆವರಣದಲ್ಲಿದ್ದ ನಾಯಿ ಸಿಡಿಲಿನ ಆಘಾತದಿಂದ ಮೃತಪಟ್ಟಿವೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!