23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿನಿಧನಸರ್ಕಾರಿ ಇಲಾಖಾ ಸುದ್ದಿ

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತ ನಿಧನರಾದ ಘಟನೆ ವರದಿಯಾಗಿದೆ.
ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ‌ ಭೂಮಿ
ಶಾಖೆಯ ನಿವ೯ಹಖರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!